< ಯಾಜಕಕಾಂಡ 7 >

1 “‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.
दोषार्पणाविषयीचा विधी असा आहे: हे अर्पण परमपवित्र आहे.
2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
ज्या स्थानी होमबलीचा वध करावयाचा त्याच स्थानी दोषार्पणाच्या बलीचा वध करावा, आणि याजकाने त्या बलीचे रक्त वेदीवर सभोवती टाकावे.
3 ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,
त्याची सर्व चरबी त्याने अर्पावी; त्याचे चरबीदार शेपूट, आतड्यावरील चरबी,
4 ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.
दोन्ही गुरदे, त्याच्यावरील कमरेजवळील चरबी व गुरद्यापर्यंतचा काळजावरील चरबीचा पडदा वेगळे करावेत.
5 ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.
या सर्वांचा याजकाने होम करावा; हे परमेश्वरासाठी होमार्पण आहे. हेच दोषार्पण होय.
6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
याजक वर्गातील प्रत्येक पुरुषाला हे दोषार्पण बली खाण्याचा हक्क आहे; ते परमपवित्र आहे, ते पवित्र स्थानी बसून खावे.
7 “‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
दोषार्पण पापार्पणासारखेच आहे; त्या दोघांचे विधी एकच आहेत; जो याजक ह्याच्याद्वारे प्रायश्चित करील त्याचा त्या अर्पणावर हक्क आहे.
8 ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
प्रायश्चित करणाऱ्या याजकाचा त्या होमार्पणाच्या बलीच्या कातड्यावरही हक्क असेल.
9 ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.
भट्टीत भाजलेले कढईत किंवा तव्यावर तळलेले सर्व अन्नार्पण, ते अर्पण करणाऱ्या याजकाचे होईल.
10 ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.
१०प्रत्येक अन्नार्पण तेल मिश्रित किंवा कोरडे, ते अर्पण करणाऱ्या अहरोनाच्या मुलांचे आहे; त्या सर्वाचा त्यांच्यावर सारखाच हक्क आहे.
11 “‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.
११परमेश्वरासाठी कोणाला शांत्यर्पणाचा यज्ञ करावयाचा असेल तर त्याचा विधी असा:
12 “‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.
१२त्यास तो शांत्यर्पणाचा यज्ञ उपकारस्तुतीसाठी करावयाचा असेल तर त्याने तेलात मळलेल्या, बेखमीर पोळ्या, तेल लावलेल्या बेखमीर चपात्या आणि तेलात मळलेल्या सपिठाच्या तळलेल्या पोळया उपकारस्तुतीच्या यज्ञासोबत अर्पाव्या.
13 ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
१३त्याच्या उपकारस्तुतीच्या शांत्यर्पणाच्या यज्ञासोबत त्याने खमिर घातलेल्या भाकरीही अर्पाव्या
14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.
१४या प्रत्येक अर्पणातून परमेश्वरासाठी प्रत्येकी एक पोळी अर्पावी; शांत्यर्पणाचे रक्त शिंपडणाऱ्या याजकाचा त्या पोळीवर हक्क आहे.
15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.
१५त्याने उपकारस्तुतीसाठी केलेल्या शांत्यर्पणाच्या यज्ञबलीचे मांस, अर्पण करण्याच्या दिवशीच खावे; त्यातील काही सकाळपर्यंत ठेवू नये.
16 “‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.
१६यज्ञबलीचे अर्पण नवसाचे किंवा स्वखुशीचे असेल तर ज्या दिवशी तो ते अर्पील त्यादिवशीच त्याने ते खावे आणि जर त्यातून काही उरेल तर त्याने दुसऱ्या दिवशीही खावे.
17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.
१७त्या यज्ञबलीचे काही मांस तिसऱ्या दिवसापर्यंत उरले तर ते अग्नीत जाळूत टाकावे.
18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
१८जर कोणी शांत्यर्पणाच्या यज्ञबलीच्या मांसातून तिसऱ्या दिवशी मांस खाईल तर परमेश्वरास ते आवडणार नाही, व तो ते अर्पण मान्य करणार नाही; ते अर्पण अमंगळ होईल; त्या पापाबद्दल भोगाव्या लागणाऱ्या शिक्षेस तो स्वत: जबाबदार राहील.
19 “‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.
१९ज्या मांसास कोणत्याही अशुद्ध वस्तूचा स्पर्श झाला असेल ते खाऊ नये; ते अग्नीत जाळून टाकावे. शुद्ध असणाऱ्यानेच यज्ञबलीचे मांस खावे;
20 ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
२०परंतु जर कोणी अशुद्ध असून परमेश्वरास अर्पिलेल्या शांत्यर्पणाच्या यज्ञबलीचे मांस खाईल तर त्यास आपल्या लोकांतून बाहेर काढावे.
21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’” ಎಂದರು.
२१एखादा मनुष्य जर एखाद्या अशुद्ध वस्तुला स्पर्श करेल मग ती अशुद्धता मनुष्याची, पशूची किंवा दुसऱ्या कोणत्या अमंगळ पदार्थाची असो, तर तो अशुद्ध होईल आणि परमेश्वरास अर्पण केलेल्या शांत्यर्पणाच्या यज्ञबलीचे जर तो मांस खाईल तर त्यास आपल्या लोकांतून बाहेर काढावे.
22 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
२२परमेश्वर मोशेला म्हणाला,
23 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.
२३सर्व इस्राएल लोकांस असे सांग: तुम्ही बैलाची मेंढराची किंवा बकऱ्याची चरबी खाऊ नये.
24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
२४मरण पावलेल्या जनावराची चरबी किंवा इतर पशूंनी फाडून टाकलेल्या जनावराची चरबी तुम्ही इतर कामासाठी वापरावी पण ती मुळीच खाऊ नये.
25 ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
२५परमेश्वरास होमाद्ववारे अर्पिलेल्या पशूची चरबी जर कोणी खाईल तर त्यास आपल्या लोकांतून बाहेर काढावे
26 ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು.
२६“तुम्ही कोठेही राहत असला तरी आपल्या घरात पक्ष्याचे किंवा जनावराचे रक्त तुम्ही कधीही खाऊ नये.
27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’”
२७जर कोणी कोणतेही रक्त खाईल तर त्यास आपल्या लोकांतून बाहेर काढावे.”
28 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
२८परमेश्वर मोशेला म्हणाला,
29 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.
२९“इस्राएल लोकांस असे सांग: जर कोणी परमेश्वरासमोर आपल्या शांत्यर्पणाचा यज्ञबली अर्पील तर त्याने त्या अर्पणातून काही भाग परमेश्वराकडे आणावा.
30 ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
३०त्याने आपल्या हाताने परमेश्वरासाठी अर्पणे आणावी; त्याने चरबी व ऊर याजकाकडे आणावा; ते ऊर परमेश्वरासमोर ओवाळले जाईल; हे ओवाळणीचे अर्पण होय.
31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.
३१मग याजकाने त्या चरबीचा होम करावा परंतु ऊर अहरोन व त्याचे पुत्र ह्यांचा होईल.
32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.
३२तसेच तुम्ही आपल्या शांत्यर्पणाच्या यज्ञबलीची उजवी मांडीही समर्पित केलेला अंश म्हणून याजकाला द्यावी.
33 ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
३३अहरोनाच्या मुलांपैकी जो कोणी शांत्यर्पणाचे रक्त व चरबी अर्पील त्याचा त्या मांडीवर हक्क असावा.
34 ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’”
३४मी परमेश्वर इस्राएल लोकांच्या शांत्यर्पणाच्या यज्ञबलीतून ओवाळणीचा ऊर व उजवी मांडी काढून घेऊन अहरोन याजक व त्याचे पुत्र ह्याना दिली आहे; हा इस्राएल लोकांकडून त्यांना मिळणारा नेहमीचा हिस्सा आहे. इस्राएल लोकांनी हा निरंतरचा विधी म्हणून पिढ्यानपिढया पाळावा.”
35 ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.
३५परमेश्वराकरिता अर्पिलेल्या अर्पणातून हे भाग अहरोन व त्याचे पुत्र ह्यांना देण्यात आलेले आहेत; जेव्हा जेव्हा ते याजक म्हणून परमेश्वराची सेवा करतात तेव्हा तेव्हा त्या समर्पणातून ते भाग त्यांना मिळावेत. देवाची सेवा करणारे याजक म्हणून ज्या दिवशी त्यांची नेमणूक करण्यात आली त्याच दिवसापासून असे ठरले आहे.
36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.
३६परमेश्वराने ज्या दिवशी त्यांना अभिषेक केला त्यादिवशी त्याने इस्राएल लोकांकडून हा भाग त्यांना मिळावा अशी आज्ञा दिली व हा त्यांचा पिढ्यानपिढ्या कायमचा हक्क ठरला आहे.
37 ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.
३७हे विधी होमार्पण, अन्नार्पण, पापार्पण, दोषार्पण, याजकाच्या समर्पणाच्या वेळचे अर्पण आणि शांत्यर्पण या विषयीचे आहे;
38 ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.
३८इस्राएल लोकांनी परमेश्वराकरिता काय अर्पणे आणावीत या विषयी त्याने त्यांना सीनाय रानात आज्ञा दिली त्यावेळी त्याने मोशेला ह्याप्रमाणे सीनाय पर्वतावर हे विधी लावून दिले.

< ಯಾಜಕಕಾಂಡ 7 >